ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು ವಾಟ್ಸಪ್ ನಲ್ಲೇ ಕಾಲ ಕಳೆಯುವುದು ಹೆಚ್ಚು.
ಇದಕ್ಕೆ ಉದಾಹರಣೆಯಂತೆ, ವಿಶ್ವದ 120 ಕೋಟಿ ಸಕ್ರಿಯ ಬಳಕೆದಾರರ ಪೈಕಿ 2 ಕೋಟಿ ಸಕ್ರಿಯ ಬಳಕೆದಾರರು ಭಾರತದಲ್ಲಿದ್ದಾರೆ.
ಕನ್ನಡ ಸೇರಿದಂತೆ ಭಾರತದ 10 ಭಾಷೆ ವಿಶ್ವದ ಒಟ್ಟು 50 ಭಾಷೆಗಳಲ್ಲಿ ವಾಟ್ಸಪ್ ಜಾಲತಾಣ ಲಭ್ಯವಿದೆ.
ನಾವು ವಾಟ್ಸಪ್ ಬಳಕೆ ಸಂಧರ್ಭದಲ್ಲಿ ಕೆಲವೊಂದು ತಪ್ಪುಗಳು ಆಗುವುದು ಸಹಜ. ಅಂದರೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ಗಳನ್ನು ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡುವುದು.
ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು.
ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ ಎಂದು ವಾಟ್ಸಪ್ ಬೀಟಾಇನ್ಫೋ ತಾಣ ವರದಿ ಮಾಡಿದೆ.
ಈ ರಿಕಾಲ್ ವಿಶೇಷತೆಯಲ್ಲಿ ಬಳಕೆದಾರರು ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ ಗಳನ್ನು ರಿಕಾಲ್ ಮಾಡಬಹುದು. ಮುಂದಿನ ವಾಟ್ಸಪ್ ಅಪ್ಡೇಟ್ ನಲ್ಲಿ ಈ ವಿಶೇಷತೆ ಬಳಕೆದಾರರಿಗೆ ಲಭ್ಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…