ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು ವಾಟ್ಸಪ್ ನಲ್ಲೇ ಕಾಲ ಕಳೆಯುವುದು ಹೆಚ್ಚು.
ಇದಕ್ಕೆ ಉದಾಹರಣೆಯಂತೆ, ವಿಶ್ವದ 120 ಕೋಟಿ ಸಕ್ರಿಯ ಬಳಕೆದಾರರ ಪೈಕಿ 2 ಕೋಟಿ ಸಕ್ರಿಯ ಬಳಕೆದಾರರು ಭಾರತದಲ್ಲಿದ್ದಾರೆ.
ಕನ್ನಡ ಸೇರಿದಂತೆ ಭಾರತದ 10 ಭಾಷೆ ವಿಶ್ವದ ಒಟ್ಟು 50 ಭಾಷೆಗಳಲ್ಲಿ ವಾಟ್ಸಪ್ ಜಾಲತಾಣ ಲಭ್ಯವಿದೆ.
ನಾವು ವಾಟ್ಸಪ್ ಬಳಕೆ ಸಂಧರ್ಭದಲ್ಲಿ ಕೆಲವೊಂದು ತಪ್ಪುಗಳು ಆಗುವುದು ಸಹಜ. ಅಂದರೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ಗಳನ್ನು ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡುವುದು.
ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು.
ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ ಎಂದು ವಾಟ್ಸಪ್ ಬೀಟಾಇನ್ಫೋ ತಾಣ ವರದಿ ಮಾಡಿದೆ.
ಈ ರಿಕಾಲ್ ವಿಶೇಷತೆಯಲ್ಲಿ ಬಳಕೆದಾರರು ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ ಗಳನ್ನು ರಿಕಾಲ್ ಮಾಡಬಹುದು. ಮುಂದಿನ ವಾಟ್ಸಪ್ ಅಪ್ಡೇಟ್ ನಲ್ಲಿ ಈ ವಿಶೇಷತೆ ಬಳಕೆದಾರರಿಗೆ ಲಭ್ಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.