ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು ವಾಟ್ಸಪ್ ನಲ್ಲೇ ಕಾಲ ಕಳೆಯುವುದು ಹೆಚ್ಚು.
ಇದಕ್ಕೆ ಉದಾಹರಣೆಯಂತೆ, ವಿಶ್ವದ 120 ಕೋಟಿ ಸಕ್ರಿಯ ಬಳಕೆದಾರರ ಪೈಕಿ 2 ಕೋಟಿ ಸಕ್ರಿಯ ಬಳಕೆದಾರರು ಭಾರತದಲ್ಲಿದ್ದಾರೆ.
ಕನ್ನಡ ಸೇರಿದಂತೆ ಭಾರತದ 10 ಭಾಷೆ ವಿಶ್ವದ ಒಟ್ಟು 50 ಭಾಷೆಗಳಲ್ಲಿ ವಾಟ್ಸಪ್ ಜಾಲತಾಣ ಲಭ್ಯವಿದೆ.
ನಾವು ವಾಟ್ಸಪ್ ಬಳಕೆ ಸಂಧರ್ಭದಲ್ಲಿ ಕೆಲವೊಂದು ತಪ್ಪುಗಳು ಆಗುವುದು ಸಹಜ. ಅಂದರೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ಗಳನ್ನು ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡುವುದು.
ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು.
ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ ಎಂದು ವಾಟ್ಸಪ್ ಬೀಟಾಇನ್ಫೋ ತಾಣ ವರದಿ ಮಾಡಿದೆ.
ಈ ರಿಕಾಲ್ ವಿಶೇಷತೆಯಲ್ಲಿ ಬಳಕೆದಾರರು ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ ಗಳನ್ನು ರಿಕಾಲ್ ಮಾಡಬಹುದು. ಮುಂದಿನ ವಾಟ್ಸಪ್ ಅಪ್ಡೇಟ್ ನಲ್ಲಿ ಈ ವಿಶೇಷತೆ ಬಳಕೆದಾರರಿಗೆ ಲಭ್ಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…