News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

62

ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ.

ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ,

ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5 ಸಾವಿರ ದಂಡ, ಲೈಸೆನ್ಸ್​ ಇಲ್ಲ ಅಂದ್ರೆ 5 ಸಾವಿರ ದಂಡ, ಫೋನ್​ನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ್ರೂ 5 ಸಾವಿರ ದಂಡ ವಿಧಿಸಲು ಮುಂದಾಗಿದೆ.

ಕಳೆದ ವರ್ಷ ಮಂಡಿಸಿದ್ದ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಪರಿಷ್ಕೃತ ಮಸೂದೆಯನ್ನ ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರವಾಗಿದೆ. ರಾಜ್ಯಸಭೆಯಲ್ಲೂ ಇದು ಅಂಗೀಕಾರವಾದ್ರೆ ಶೀಘ್ರವೇ ಈ ಕಾಯ್ದೆ ಜಾರಿಗೆ ಬರಲಿದೆ. ವಾಹನ ಸವಾರರಿಗೆ ದುಪ್ಪಟು ಫೈನ್ ಬೀಳಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…