ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ.

ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ,

ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5 ಸಾವಿರ ದಂಡ, ಲೈಸೆನ್ಸ್ ಇಲ್ಲ ಅಂದ್ರೆ 5 ಸಾವಿರ ದಂಡ, ಫೋನ್ನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ್ರೂ 5 ಸಾವಿರ ದಂಡ ವಿಧಿಸಲು ಮುಂದಾಗಿದೆ.

ಕಳೆದ ವರ್ಷ ಮಂಡಿಸಿದ್ದ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಪರಿಷ್ಕೃತ ಮಸೂದೆಯನ್ನ ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರವಾಗಿದೆ. ರಾಜ್ಯಸಭೆಯಲ್ಲೂ ಇದು ಅಂಗೀಕಾರವಾದ್ರೆ ಶೀಘ್ರವೇ ಈ ಕಾಯ್ದೆ ಜಾರಿಗೆ ಬರಲಿದೆ. ವಾಹನ ಸವಾರರಿಗೆ ದುಪ್ಪಟು ಫೈನ್ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…