ವಿಚಿತ್ರ ಆದರೂ ಸತ್ಯ

ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

718

ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!

  •    ಮಗಳ ವಿಧ್ಯಾಭ್ಯಾಸದ ಖರ್ಚಿಗಿಂತಾ, ಮದುವೆಗೆ ಮಾಡುವ ಖರ್ಚು ಹೆಚ್ಚು.

 

  • ಪೊಲೀಸರನ್ನು ನೋಡಿದ್ರೆ, ಭದ್ರತೆ ರಕ್ಷಣೆಗಿಂತಾ ಭಯ ಜಾಸ್ತಿ.

  •   ಎಲ್ರಿಗೂ ನಾಚಿಕೆ ಜಾಸ್ತಿ, ಆದರೆ ಜನಸಂಖ್ಯ ಮಾತ್ರ 125 ಕೋಟಿಗಿಂತಾ ಜಾಸ್ತಿ.

  • ಫೋನ್ ಹಾಳಾಗದಿರಲಿ ಅಂತಾ ಸ್ಕ್ರೀನ್ ಗಾರ್ಡ್ ಹಾಕ್ತಾರೆ. ಆದರೆ ತಲೆ ಒಡೆಯದೆ ಇರಲಿ ಅಂತ ಹೆಲ್ಮೆಟ್ ಹಾಕಲ್ಲ.

  • ಆಫೀಸ್ಗೆ ಹೋಗೋಕೆ ಎಲ್ರಿಗೂ ಅವಸರ. ಆದ್ರೆ ಟೈಮ್ ಕರೆಕ್ಟಾಗಿ ಯಾರೂ ಬರಲ್ಲ.

  • ಪರಿಚಯವೇ ಇರದವನ ಹತ್ತಿರ ಹುಡುಗಿ ಮಾತನಾಡಬಾರದು. ಆದರೆ ಮದುವೆ ಮಾಡಿಕೊಳ್ಳಬಹುದು.

  •      ಭಗವದ್ಗೀತೆ ಮೇಲಾ, ಖುರಾನ್ ಮೇಲಾ, ಅಂತಾ ಕಚ್ಚಡ್ತಾರೆ. ಆದರೆ ಯಾವುದನ್ನೂ ಓದಿರೋಲ್ಲ.

  •  ಕಾಲಿಗೆ ಹಾಕೋ ಚಪ್ಪಲೀನಾ ಎ.ಸಿ.ರೂಮ್ ಇರೋ ಷಾಪಲ್ಲಿ, ಹೊಟ್ಟೆಗೆ ತಿನ್ನೋ ತರಕಾರಿ ನಾ ರೋಡ್ ಸೈಡ್ನಲ್ಲಿ ತಗೋತಾರೆ.

  •       ಮ್ಯಾಜಿಕ್ ಮಾಡೋವನ ನಂಬುತ್ತಾರೆ, ಲಾಜಿಕ್ ಹೇಳೋ ಸೈಂಟಿಸ್ಟ್ ನ ಯಾರೂ ನಂಬಲ್ಲ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಸುದ್ದಿ

    ಭಾರತದ ಮೋಸ್ಟ್ ವಂಡರ್, ಈ 10 ಸೂರ್ಯೋದಯ-ಸೂರ್ಯಾಸ್ತದ ಸ್ಥಳಗಳು…

    ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ

  • Uncategorized, ಉಪಯುಕ್ತ ಮಾಹಿತಿ

    ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…