ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ.
“ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ.
ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ ಆತನೊಂದಿಗೆ ಜಗಳವಾಡಲು ಯತ್ನಿಸಿದ್ದೇನೆ.
ಆದರೆ ಅದು ಸಾಧ್ಯವಾಗಿಲ್ಲ,” ಎಂದು ಹೇಳಿಕೊಂಡಿರುವ ಮಹಾತಾಯಿಯ ಕಾರಣಗಳನ್ನು ಕೇಳಿ ಖುದ್ದು ನ್ಯಾಯಾಧೀಶರೇ ಬೆರಗಾಗಿದ್ದಾರೆ.
ಇದೇ ವೇಳೆ ವಿಚ್ಛೇದನದ ಪ್ರಕರಣ ಹಿಂಪಡೆಯಲು ಆಕೆ ಪತಿ ನ್ಯಾಯಾಲಯದಲ್ಲಿ ಪ್ರಾರ್ಥಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…