ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

ಬ್ರಿಟನ್ನ ವಿಜ್ಞಾನಿಗಳು ಜಗತ್ತಿಗೆ ಮೊದಲು ಕೋಳಿ ಬಂತು ಎನ್ನುತ್ತಾರೆ. ಅದಕ್ಕೆ ಅವರಿಗೆ ಪುರಾವೆ ಸಿಕ್ಕಿದೆಯಂತೆ. ಇಂಗ್ಲೆಂಡ್ ಶೆಫೀಲ್ಡ್ ಮತ್ತು ವಾರ್ವಿಕ್ ಯುನಿವರ್ಸಿಟಿಯ ಸಂಶೋಧಕರು ಅಧ್ಯಯನದ ಮೂಲಕ ಈ ತತ್ವವವನ್ನು ಕಂಡು ಹಿಡಿದಿದ್ದಾರೆ ಅಂತೆ.

ಅಂದರೆ ಮೊಟ್ಟೆಯ ಸಿಪ್ಪೆಯಲ್ಲಿ ಒಂದು ಖಾಸಾ ಪ್ರೊಟೀನಿದೆ. ಅದು ಕೋಳಿಯ ಅಂಡಾಶಯದಿಂದ ಹೊರಬರುತ್ತದೆ. ಅದ್ದರಿಂದ ಮೊದಲು ಕೋಳಿಯೇ ಬಂತು ಎನ್ನುತ್ತಾರೆ ವಿಜ್ಞಾನಿಗಳು. ಹೀಗೆ ಕೋಳಿ ಮೊಟ್ಟೆ ಇಟ್ಟಿದೆ.

ವಿಜ್ಞಾನಿಗಳಿಗೆ ಮೊದಲೇ ಗೊತ್ತಿತ್ತು. ವೊಕ್ಲೆಡಿಡಿನ್-17(ಒಸಿ-17) ಹೆಸರಿನ ಪ್ರೊಟೀನ್ ಮೊಟ್ಟೆ ರೂಪುಗೊಳ್ಳುವುದಕ್ಕೆ ಮುಖ್ಯ ಪಾತ್ರ ವಹಿಸುತ್ತದೆ. ಕ್ಯಾಲ್ಸಿಯಂ ಕಾರ್ಬೊನೆಟ್ ಜೊತೆ ಒಸಿ-17 ಸೇರಿಕೊಳ್ಳುತ್ತದೆ. ಹಾಗಾದರೆ ಕೋಳಿ ಹೇಗೆ ಹುಟ್ಟಿತು ಎನ್ನುವ ಪ್ರಶ್ನೆ ಸೃಷ್ಟಿಯಾಯಿತು. ವಿಜ್ಞಾನಿಗಳು ಮೊಟ್ಟೆ ಇಡುವ ಕೆಲವು ಜಾತಿಯ ಪಕ್ಷಿಗಳು ಕೋಳಿಗೆ ಜನ್ಮನೀಡಿತು ಎನ್ನುತ್ತಾರೆ.

ಈ ಸಂಶೋಧನೆಯಲ್ಲಿ ದೊಡ್ಡ ಯಶಸ್ಸು ಶೆಫೀಲ್ಡ್ ಯುನಿವರ್ಸಿಟಿ ಪ್ರೋಫೆಸರ್ ಜಾನ್ ಹಾರ್ಡಿಂಗ್ ಸಿಕ್ಕಿದೆ. ಅವರು ಹೇಳುತ್ತಾರೆ “ಹೇಗೆ ಮೊಟ್ಟೆ ಆಗುತ್ತದೆ ಎಂದು ತಿಳಿದುಕೊಳ್ಳಬೇಕಿತ್ತು.ನಿಜಕ್ಕೂ ಅದೊಂದು ಅಪೂರ್ವ ಅನುಭವಾಗಿದೆ. ಇದರಿಂದ ಇನ್ನೊಂದು ರಹಸ್ಯ ಬಹಿರಂಗವಾಯಿತು.

ಅದರಿಂದ ಹೊಸಡಿಸೈನ್ನ ವಸ್ತು ತಯಾರಿಸಲು ಉಪಯುಕ್ತವಾಗಲಿದೆ. ಪ್ರಾಕೃತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದರೆ ಎಲ್ಲರೀತಿಯ ಸಮಸ್ಯೆ ಕೊನೆಗೊಳ್ಳುತ್ತದೆ. ಅದರಿಂದ ನಾವು ಬಹಳಷ್ಟು ಕಲಿಯಬಹುದಾಗಿದೆ.”

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…