ವಿಚಿತ್ರ ಆದರೂ ಸತ್ಯ

ವಿಜ್ಞಾನಿಗಳಿಂದ ಕಡೆಗೊ ಬಯಲಾಯ್ತು ಉತ್ತರ; ಕೋಳಿ ಮೊದಲೋ..? ಮೊಟ್ಟೆ ಮೊದಲೋ..? ತಿಳಿಯಲು ಈ ಲೇಖನ ಓದಿ …

1241

ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

ಬ್ರಿಟನ್‌ನ ವಿಜ್ಞಾನಿಗಳು ಜಗತ್ತಿಗೆ ಮೊದಲು ಕೋಳಿ ಬಂತು ಎನ್ನುತ್ತಾರೆ. ಅದಕ್ಕೆ ಅವರಿಗೆ ಪುರಾವೆ ಸಿಕ್ಕಿದೆಯಂತೆ. ಇಂಗ್ಲೆಂಡ್ ಶೆಫೀಲ್ಡ್ ಮತ್ತು ವಾರ್ವಿಕ್ ಯುನಿವರ್ಸಿಟಿಯ ಸಂಶೋಧಕರು ಅಧ್ಯಯನದ ಮೂಲಕ ಈ ತತ್ವವವನ್ನು ಕಂಡು ಹಿಡಿದಿದ್ದಾರೆ ಅಂತೆ.

ಅಂದರೆ ಮೊಟ್ಟೆಯ ಸಿಪ್ಪೆಯಲ್ಲಿ ಒಂದು ಖಾಸಾ ಪ್ರೊಟೀನಿದೆ. ಅದು ಕೋಳಿಯ ಅಂಡಾಶಯದಿಂದ ಹೊರಬರುತ್ತದೆ. ಅದ್ದರಿಂದ ಮೊದಲು ಕೋಳಿಯೇ ಬಂತು ಎನ್ನುತ್ತಾರೆ ವಿಜ್ಞಾನಿಗಳು. ಹೀಗೆ ಕೋಳಿ ಮೊಟ್ಟೆ ಇಟ್ಟಿದೆ.

ವಿಜ್ಞಾನಿಗಳಿಗೆ ಮೊದಲೇ ಗೊತ್ತಿತ್ತು. ವೊಕ್ಲೆಡಿಡಿನ್-17(ಒಸಿ-17) ಹೆಸರಿನ ಪ್ರೊಟೀನ್ ಮೊಟ್ಟೆ ರೂಪುಗೊಳ್ಳುವುದಕ್ಕೆ ಮುಖ್ಯ ಪಾತ್ರ ವಹಿಸುತ್ತದೆ. ಕ್ಯಾಲ್ಸಿಯಂ ಕಾರ್ಬೊನೆಟ್ ಜೊತೆ ಒಸಿ-17 ಸೇರಿಕೊಳ್ಳುತ್ತದೆ. ಹಾಗಾದರೆ ಕೋಳಿ ಹೇಗೆ ಹುಟ್ಟಿತು ಎನ್ನುವ ಪ್ರಶ್ನೆ ಸೃಷ್ಟಿಯಾಯಿತು. ವಿಜ್ಞಾನಿಗಳು ಮೊಟ್ಟೆ ಇಡುವ ಕೆಲವು ಜಾತಿಯ ಪಕ್ಷಿಗಳು ಕೋಳಿಗೆ ಜನ್ಮನೀಡಿತು ಎನ್ನುತ್ತಾರೆ.

ಈ ಸಂಶೋಧನೆಯಲ್ಲಿ ದೊಡ್ಡ ಯಶಸ್ಸು ಶೆಫೀಲ್ಡ್ ಯುನಿವರ್ಸಿಟಿ ಪ್ರೋಫೆಸರ್ ಜಾನ್ ಹಾರ್ಡಿಂಗ್ ಸಿಕ್ಕಿದೆ. ಅವರು ಹೇಳುತ್ತಾರೆ “ಹೇಗೆ ಮೊಟ್ಟೆ ಆಗುತ್ತದೆ ಎಂದು ತಿಳಿದುಕೊಳ್ಳಬೇಕಿತ್ತು.ನಿಜಕ್ಕೂ ಅದೊಂದು ಅಪೂರ್ವ ಅನುಭವಾಗಿದೆ. ಇದರಿಂದ ಇನ್ನೊಂದು ರಹಸ್ಯ ಬಹಿರಂಗವಾಯಿತು.

ಅದರಿಂದ ಹೊಸಡಿಸೈನ್‌ನ ವಸ್ತು ತಯಾರಿಸಲು ಉಪಯುಕ್ತವಾಗಲಿದೆ. ಪ್ರಾಕೃತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದರೆ ಎಲ್ಲರೀತಿಯ ಸಮಸ್ಯೆ ಕೊನೆಗೊಳ್ಳುತ್ತದೆ. ಅದರಿಂದ ನಾವು ಬಹಳಷ್ಟು ಕಲಿಯಬಹುದಾಗಿದೆ.”

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…