ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..
ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.
ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.
ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.
ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.
ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.
ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.