ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ.

ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.
ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೇರಿಸಿದರೆ, ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ವಿದ್ಯೆ ಕಲಿಸುವ ಬದಲಿಗೆ ವಿದ್ಯಾರ್ಥಿ ಗಳಿಂದ ನಾನಾ ಕೆಲಸಗಳನ್ನು ಮಾಡಿಸುವ ಮೂಲಕ ಬಾಲ ಕಾರ್ಮಿಕರನ್ನಾಗಿಸುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ರ್ಯಾಕ್ಟರ್ಗೆ ಜಲ್ಲಿ ತುಂಬಿದ ಮಕ್ಕಳು:ಶಾಲೆ ಆವ ರಣದಲ್ಲಿರುವ ಜಲ್ಲಿ ಕಲ್ಲುಗಳನ್ನು ವಿದ್ಯಾರ್ಥಿಗಳಿಂದ ಟ್ರ್ಯಾಕ್ಟರ್ಗೆ ತುಂಬಿಸುವ ಕೆಲಸಕ್ಕೆ ಮುಂದಾಗುವ ಮೂಲಕ ಶಿಕ್ಷಣ ಇಲಾಖೆ ನಿಯಮಾವಳಿ ಗಳನ್ನು ಉಲ್ಲಂಘಿಸಿರುವ ಚೇಳೂರಿನ ಅರವಿಂದ ಖಾಸಗಿ ಶಾಲೆ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕಟ್ಟಡ ನಿರ್ಮಾಣಕ್ಕೂ ಬಳಕೆ ಆರೋಪ:ಈ ಶಾಲೆಯಲ್ಲಿ ಹೊಸದಾಗಿ ಮೂರು ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಅಗತ್ಯವಿರುವ ಜಲ್ಲಿ, ಇಟ್ಟಿಗೆ, ಮರಳು ಮುಂತಾದವುಗಳನ್ನು ಶಾಲೆ ಆವರಣದಲ್ಲಿ ಶೇಖರಣೆ ಮಾಡಲಾಗಿತ್ತು.

ಕಟ್ಟಡ ನಿರ್ಮಾಣದ ಕೆಲಸದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗು ತ್ತಿದೆಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..