ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…