ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….