ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.