ಸ್ಪೂರ್ತಿ

ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

397

ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್  ತಯಾರಿಸಿದ್ದು  ಹೇಗೆ  ಗೋತ್ತಾ..?


ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಇದನ್ನು ಬಳಸುವುದು ಹೇಗೆ ಗೊತ್ತಾ..?


ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…