News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

404

ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್  ತಯಾರಿಸಿದ್ದು  ಹೇಗೆ  ಗೋತ್ತಾ..?


ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಇದನ್ನು ಬಳಸುವುದು ಹೇಗೆ ಗೊತ್ತಾ..?


ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…