ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…