ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…