ಸ್ಪೂರ್ತಿ

ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

312

ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್  ತಯಾರಿಸಿದ್ದು  ಹೇಗೆ  ಗೋತ್ತಾ..?


ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಇದನ್ನು ಬಳಸುವುದು ಹೇಗೆ ಗೊತ್ತಾ..?


ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….