ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು.
ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ ಪ್ರಿನ್ಸಿಪಾಲ್ ದಾಳಿ ನಡೆಸಿ ಒಟ್ಟು 16 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದರು.
ಹೀಗೆ ವಶಕ್ಕೆ ಪಡೆದ ಮೊಬೈಲ್ಗಳನ್ನು ಪ್ರಿನ್ಸಿಪಾಲ್ ಆರ್.ಎಂ.ಭಟ್, ಈ ಮೊಬೈಲ್ಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಸುತ್ತಿಗೆಯಿಂದ ಒಡೆದು ಹಾಕಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಮೊಬೈಲ್ ಕಳೆದುಕೊಂಡ ವಿದ್ಯಾರ್ಥಿಗಳು ಮಾತ್ರ ಪ್ರಿನ್ಸಿಪಾಲ್ಗೆ ಹಿಡಿಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…