ದೇಶ-ವಿದೇಶ

ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

3014

ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

2 ಲಕ್ಷ ರೂಪಾಯಿ ಪ್ರೋತ್ಸಾಹ ಧನ:-

ಹೌದು, 45ಕ್ಕೂ ಕಡಿಮೆ ವಯಸ್ಸಿನ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ ಮಧ್ಯಪ್ರದೇಶ ಸರ್ಕಾರ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಿದೆ. ಮಧ್ಯಪ್ರದೇಶ ಸರ್ಕಾರದ ಈ ಯೋಜನೆ  ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡು ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರ್ಕಾರ ಹೇಳಿದೆ.

ವಿಧವೆಯರ ಮರುವಿವಾಹಕ್ಕೆ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ಕೇಳಿಕೊಂಡಿದ್ದು, ಮಧ್ಯ ಪ್ರದೇಶ ಸರಕಾರ ಈ ತರದ ಯೋಜನೆಯನ್ನು ಜಾರಿಗೊಳಿಸಲು ಮುಂದಾಗುತ್ತಿದ್ದು, ಈ ಯೋಜನೆಯಿಂದ ಸರಕಾರಕ್ಕೆ ಪ್ರತಿವರ್ಷ 20 ಕೋಟಿ ರೂಪಾಯಿ ಭಾರ ಬೀಳಲಿದೆಯಂತೆ.

ಈ ಯೋಜನೆಯ ಪ್ರಕಾರ 18 ರಿಂದ 45 ವಯಸ್ಸಿನ ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಮೂರು ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆಯಂತೆ.

ವಿಧವೆಯರ ಮರುವಿವಾಹಕ್ಕೆ ವಿಧಿಸಲಾಗಿರುವ ಷರತ್ತುಗಳು :-

ಈ ಯೋಜನೆ ದುರುಪಯೋಗಪಡಿಸಕೊಳ್ಳಬಾರದೆಂದು ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದೆ.

  • ಇದು ವ್ಯಕ್ತಿಯ ಮೊದಲನೇ ಮದುವೆಯಾಗಿರಬೇಕು.
  • ವಿಧವಾ ವಿವಾಹವನ್ನು ನೋಂದಣಿಗೊಳಿಸುವುದು ಕಡ್ಡಾಯ.
  • ವಿವಾಹ ಸಂಬಂಧ ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಇಲಾಖೆ ನೀಡುವ ದಾಖಲೆ ಅರ್ಹವಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…