ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…