ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…