ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…