ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.