ರಾಜಕೀಯ

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

176

ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮಹೂರ್ತ ಫಿಕ್ಸ್…

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ನೀತಿ ಸಂಹಿತೆ ಜಾರಿ…

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದ ಒತ್ತು ಮತಾದಾರರು…

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯ…

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.