ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.
ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು.
ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ ಶಕ್ತಿ ದೇವತೆಗಳ ಪಟ ಪ್ರದರ್ಶನ ಮೆರವಣಿಗೆಯ ಆಕರ್ಷಣೆಯಾಗಿತ್ತು. ಗಾರುಡಿ ಬೊಂಬೆ ಇನ್ನಿತರ ಜಾನಪದ ಕಲಾ ತಂಡಗಳು ರಸ್ತೆಯುದ್ದಕ್ಕೂ ನೀಡಿದ ಪ್ರದರ್ಶನವನ್ನು ಜನತೆ ಕಣ್ತುಂಬಿಕೊಂಡರು.
ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ: ಛತ್ರಪತಿ ಶಿವಾಜಿ ವೇಷಧಾರಿ ಕುದುರೆ ಮೇಲೇರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಜನರನ್ನು ಆಕರ್ಷಿಸಿದರೆ, ಯುವಕರು ಗುಂಪು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿದ ನಂತರ ಕೋಲಾರಮ್ಮ ಕೆರೆಯಲ್ಲಿ ನಿರ್ಮಿಸಿರುವ ಸಾಮೂಹಿಕ ಗಣೇಶ ವಿಸರ್ಜನಾ ಹೊಂಡದಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.
ಬಜರಂಗದಳ ಜಿಲ್ಲಾ ಸಂಚಾಲಕ ಬಾಬು, ನಗರಸಭಾ ಮಾಜಿ ಸದಸ್ಯರಾದ ಸೋಮಶೇಖರ್, ಮಂಜುನಾಥ್, ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಮುನಿವೆಂಕಟಯಾದವ್, ಡಾ.ಶಿವಣ್ಣ ಇತರರು ಹಾಜರಿದ್ದರು.
ಬರಪೀಡಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಬೇಡಿಕೆ ಮುಂದಿಟ್ಟುಕೊಂಡು ನಗರದಲ್ಲಿ 6ವರ್ಷಗಳಿಂದ ಅಖಂಡ ಭಾರತ ವಿನಾಯಕ ಮಹಾಸಭಾ ಗಣೇಶೋತ್ಸವವನ್ನು ಶಾಂತಿಯಿಂದ ಆಚರಿಸುತ್ತಿದೆ. ಜಿಲ್ಲೆಗೆ ನೀರಾವರಿ ಯೋಜನೆಗಳು ಮಂಜೂರಾಗಬೇಕು, ಅದು ಯರಗೋಳ್, ಎತ್ತಿನಹೊಳೆ, ಪರಮಶಿವಯ್ಯ ವರದಿ ಅಧಾರಿತ ಹೀಗೆ ಯಾವುದೇ ಮೂಲದಿಂದ ಆದರೂ ಶಾಶ್ವತ ನೀರಾವರಿ ಸೌಲಭ್ಯವನ್ನು ಸರ್ಕಾರ ಆದಷ್ಟು ಬೇಗ ಒದಗಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಓಂ ಶಕ್ತಿ ಚಲಪತಿ ಒತ್ತಾಯಿಸಿದರು.
ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗುವವರೆಗೂ ಗಣೇಶೋತ್ಸವ ಮುಂದುವರೆಯಲಿ. ಯುವಕರ ಒಗ್ಗಟ್ಟು ಪ್ರದರ್ಶನದ ಜತೆಗೆ ಶಾಂತಿ ಸೌಹಾರ್ದತೆ ಕಾಪಾಡುವ ರೀತಿಯಲ್ಲಿ ಮೆರವಣಿಗೆ ನಡೆಯಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.