ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.