ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…