ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.