ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ