ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.