ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…