ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…