ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…