ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…