News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

5440

ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

ಕೆಳಗೆ ಕೊಟ್ಟಿರುವ ಈ ಸರಳ ಕ್ರಮಗಳಿಂದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ…

  • ನಿಮ್ಮ ಮೊಬೈಲಿನ ಯಾವುದೇ ಬ್ರೌಸರ್’ನಿಂದ “http://ceokarnataka.kar.nic.in” ಈ ಲಿಂಕ್ ಕ್ಲಿಕ್ ಮಾಡಿ…ನಂತರ ಈ ಕೆಳಗೆ ತೋರಿಸಿರುವ ಚಿತ್ರದ ಪುಟ ತೆರದುಕೊಳ್ಳುತ್ತದೆ.

  • ಚಿತ್ರದಲ್ಲಿ ತೋರಿಸಿರುವಂತೆ “search my name in Voter List” ಆಪ್ಷನ್ ಮೇಲೆ ಕ್ಲಿಕ್ ಮಾಡಿ…

  • ನಿಮಗೆ ನಿಮ್ಮ voter id ಕಾರ್ಡ್’ನ ನಂಬರ್ ಗೊತ್ತಿದ್ರೆ, ಮೇಲಿನ ಚಿತ್ರದಲ್ಲಿ ತೋರಿಸಿರುವ ಆಪ್ಷನ್ ಕ್ಲಿಕ್ ಮಾಡಿ…

  • ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಜಿಲ್ಲೆ ಮತ್ತು ಗುರುತಿನ ಚೀಟಿಯ ಸಂಖ್ಯೆಯನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

  • ನೋಡಿ, ಮೇಲಿನ ಚಿತ್ರಗಳಲ್ಲಿ ತೋರಿಸಿರುವಂತೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ವಿಳಾಸ ಎಲ್ಲವನ್ನು ಚೆಕ್ ಮಾಡಿಕೊಳ್ಳಬಹುದು.

ಇಲ್ಲಿ ಓದಿ:- ನಿಮ್ಮ ಜಾತಿ/ಆಧಾಯ ಪ್ರಮಾಣ ಪತ್ರವನ್ನು ನಿಮ್ಮ ಮೊಬೈಲ್’ನಲ್ಲೇ ಅರ್ಜಿ ಸಲ್ಲಿಸಿ ಕೆಲವೇ ದಿನಗಳಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿಯಿರಿ…

ಮೇಲಿನ ಕ್ರಮಗಳಲ್ಲಿ ತೋರಿಸಿರುವಂತೆ ನೀವು ನಿಮ್ಮ ಗುರುತಿನ ಚೀಟಿ ನಂಬರ್’ನಿಂದ ಚೆಕ್ ಮಾಡಿದಂತೆ ನಿಮ್ಮ ಹೆಸರು ವಿಳಾಸವನ್ನು ಕೊಟ್ಟು ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು…ತಿಳಿಯಲು ಮುಂದೆ ಓದಿ…

  • ಮೇಲಿನ ಚಿತ್ರದಲ್ಲಿರುವ ಆಪ್ಷನ್ ಕ್ಲಿಕ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಹೆಸರು ಮತ್ತು ವಿಳಾಸವನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

ಇಲ್ಲಿ ಓದಿ :-ನಿಮ್ಮ ವೋಟರ್ ಕಾರ್ಡ್’ನಲ್ಲಿ ಏನಾದ್ರೂ, ತಪ್ಪುಗಳಿದ್ದಲ್ಲಿ, ಕೇವಲ 2ನಿಮಿಷದಲ್ಲಿ ನಿಮ್ಮ ಮೊಬೈಲ್’ನಿಂದ್ಲೇ ಸರಿಪಡಿಸಿಕೊಳ್ಳಿ…

  • ಈಗ ಮೇಲಿನ ಚಿತ್ರಗಳಲ್ಲಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ಕಾಣಬಹುದು.

 

ಹೆಚ್ಚಿನ ಉಪಯುಕ್ತ ಮಾಹಿತಿಗೆ ನಮ್ಮ “ಹಳ್ಳಿ ಹುಡುಗರು”ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.

  • inspirational

    ನೀರೊಳಗಿರುವ ಟೈಟಾನಿಕ್ ಹಡಗನ್ನು ಮೇಲೆತ್ತುವ ಪ್ರಯತ್ನವನ್ನು ಯಾರು ಮಾಡುತ್ತಿಲ್ಲ ಏಕೆ? ರೋಚಕ ಸತ್ಯವನ್ನು ತಿಳಿಯಿರಿ.

    ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…