News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

5433

ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

ಕೆಳಗೆ ಕೊಟ್ಟಿರುವ ಈ ಸರಳ ಕ್ರಮಗಳಿಂದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ…

  • ನಿಮ್ಮ ಮೊಬೈಲಿನ ಯಾವುದೇ ಬ್ರೌಸರ್’ನಿಂದ “http://ceokarnataka.kar.nic.in” ಈ ಲಿಂಕ್ ಕ್ಲಿಕ್ ಮಾಡಿ…ನಂತರ ಈ ಕೆಳಗೆ ತೋರಿಸಿರುವ ಚಿತ್ರದ ಪುಟ ತೆರದುಕೊಳ್ಳುತ್ತದೆ.

  • ಚಿತ್ರದಲ್ಲಿ ತೋರಿಸಿರುವಂತೆ “search my name in Voter List” ಆಪ್ಷನ್ ಮೇಲೆ ಕ್ಲಿಕ್ ಮಾಡಿ…

  • ನಿಮಗೆ ನಿಮ್ಮ voter id ಕಾರ್ಡ್’ನ ನಂಬರ್ ಗೊತ್ತಿದ್ರೆ, ಮೇಲಿನ ಚಿತ್ರದಲ್ಲಿ ತೋರಿಸಿರುವ ಆಪ್ಷನ್ ಕ್ಲಿಕ್ ಮಾಡಿ…

  • ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಜಿಲ್ಲೆ ಮತ್ತು ಗುರುತಿನ ಚೀಟಿಯ ಸಂಖ್ಯೆಯನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

  • ನೋಡಿ, ಮೇಲಿನ ಚಿತ್ರಗಳಲ್ಲಿ ತೋರಿಸಿರುವಂತೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ವಿಳಾಸ ಎಲ್ಲವನ್ನು ಚೆಕ್ ಮಾಡಿಕೊಳ್ಳಬಹುದು.

ಇಲ್ಲಿ ಓದಿ:- ನಿಮ್ಮ ಜಾತಿ/ಆಧಾಯ ಪ್ರಮಾಣ ಪತ್ರವನ್ನು ನಿಮ್ಮ ಮೊಬೈಲ್’ನಲ್ಲೇ ಅರ್ಜಿ ಸಲ್ಲಿಸಿ ಕೆಲವೇ ದಿನಗಳಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿಯಿರಿ…

ಮೇಲಿನ ಕ್ರಮಗಳಲ್ಲಿ ತೋರಿಸಿರುವಂತೆ ನೀವು ನಿಮ್ಮ ಗುರುತಿನ ಚೀಟಿ ನಂಬರ್’ನಿಂದ ಚೆಕ್ ಮಾಡಿದಂತೆ ನಿಮ್ಮ ಹೆಸರು ವಿಳಾಸವನ್ನು ಕೊಟ್ಟು ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು…ತಿಳಿಯಲು ಮುಂದೆ ಓದಿ…

  • ಮೇಲಿನ ಚಿತ್ರದಲ್ಲಿರುವ ಆಪ್ಷನ್ ಕ್ಲಿಕ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಹೆಸರು ಮತ್ತು ವಿಳಾಸವನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

ಇಲ್ಲಿ ಓದಿ :-ನಿಮ್ಮ ವೋಟರ್ ಕಾರ್ಡ್’ನಲ್ಲಿ ಏನಾದ್ರೂ, ತಪ್ಪುಗಳಿದ್ದಲ್ಲಿ, ಕೇವಲ 2ನಿಮಿಷದಲ್ಲಿ ನಿಮ್ಮ ಮೊಬೈಲ್’ನಿಂದ್ಲೇ ಸರಿಪಡಿಸಿಕೊಳ್ಳಿ…

  • ಈಗ ಮೇಲಿನ ಚಿತ್ರಗಳಲ್ಲಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ಕಾಣಬಹುದು.

 

ಹೆಚ್ಚಿನ ಉಪಯುಕ್ತ ಮಾಹಿತಿಗೆ ನಮ್ಮ “ಹಳ್ಳಿ ಹುಡುಗರು”ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…