News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

241

ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ವೃಷಭ:-

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ಮಿಥುನ:

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಕಟಕ :-

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫ‌ಲಿತಾಂಶ.

 

 ಸಿಂಹ:

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಕನ್ಯಾ :-

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ತುಲಾ:

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ವೃಶ್ಚಿಕ :-

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

 

ಧನಸ್ಸು:

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಮಕರ :-

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

 

ಕುಂಭ:-

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ.  ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಮೀನ:-

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಉಪಯುಕ್ತ ಮಾಹಿತಿ

    ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

    ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…