News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

238

ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ವೃಷಭ:-

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ಮಿಥುನ:

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಕಟಕ :-

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫ‌ಲಿತಾಂಶ.

 

 ಸಿಂಹ:

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಕನ್ಯಾ :-

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ತುಲಾ:

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ವೃಶ್ಚಿಕ :-

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

 

ಧನಸ್ಸು:

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಮಕರ :-

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

 

ಕುಂಭ:-

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ.  ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಮೀನ:-

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…