News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಜ್ಯೋತಿಷ್ಯ

ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

238

ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ವೃಷಭ:-

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ಮಿಥುನ:

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಕಟಕ :-

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫ‌ಲಿತಾಂಶ.

 

 ಸಿಂಹ:

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಕನ್ಯಾ :-

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ತುಲಾ:

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ವೃಶ್ಚಿಕ :-

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

 

ಧನಸ್ಸು:

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಮಕರ :-

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

 

ಕುಂಭ:-

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ.  ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಮೀನ:-

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…