ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫಲಿತಾಂಶ.

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…