ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…