ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..