ಜ್ಯೋತಿಷ್ಯ

ಶನಿವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

328

ಇಂದು ಶನಿವಾರ,  17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ.  ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ವೃಷಭ:-

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಮಿಥುನ:

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಕಟಕ :-

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

 ಸಿಂಹ:

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ಕನ್ಯಾ :-

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ತುಲಾ:

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ  ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ವೃಶ್ಚಿಕ :-

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಧನಸ್ಸು:

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ಮಕರ :-

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಕುಂಭ:-

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮೀನ:-

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…