ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.