ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…