ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…