ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…