News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶನಿವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

332

ಇಂದು ಶನಿವಾರ,  17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ.  ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ವೃಷಭ:-

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಮಿಥುನ:

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಕಟಕ :-

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

 ಸಿಂಹ:

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ಕನ್ಯಾ :-

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ತುಲಾ:

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ  ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ವೃಶ್ಚಿಕ :-

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಧನಸ್ಸು:

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ಮಕರ :-

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಕುಂಭ:-

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮೀನ:-

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…